December 4, 2008ನಮ್ಮದಾಗಲಿ ಸಾರ್ಥಕತೆಯ ಬದುಕು
’ಏ ಸುಬ್ಬಯ್ಯನ ಮನೆ ಮಾಣಿ ಬೆಟ್ಟದ ಮ್ಯಾಲೆ ಹೋಗಿ ಸಿಗರೇಟು ಸೇದ್ತಾ ಇದ್ದಿದ್ದನಂತೆ ! ಅದನ್ನ ವೆಂಕಟೇಶ ನೋಡಿದ್ದನಂತೆ !’ “Breaking News”
ಸಂಜೆ ಆಗುವುದರೋಳಗಾಗಿ ಅಂತಹ ದೊಂದು ಸುದ್ದಿ ಸುತ್ತಮುತ್ತಲಿನ ಹತ್ತೂರುಗಳಲ್ಲಿ ಬಿತ್ತರಗೊಂಡಿತ್ತು. ಬಿತ್ತರಿಸಿದ್ದು ಆಜ್ತಕ್ಕೊ, ಓ.ಆ.ಖಿ.ಗಿ ನೋ ಅಲ್ಲಾ. ಬಾಯಿಂದ ಬಾಯಿಗೆ ಹರಡಿದ ಸುದ್ದಿ ಅದು ! ೧೫ ದಿನ ಊರು ಕೇರಿ ಗಳಲ್ಲೆಲ್ಲಾ ಅದೇ ಸಮಾಚಾರ ! ಊರುಮನೆ ಯಾವುದೇ ಕಾರ್ಯಕ್ರಮವಾದರೂ ಹಳ್ಳಿ [...]