September 17, 2008ಬರಿಯ ಓದು ವ್ಯರ್ಥ-ಒಳ್ಳೆಯ ಕೆಲಸ ಮಾಡಿದರಷ್ಟೇ ಅದಕ್ಕೊಂದು ಅರ್ಥ
-ರಾಘವೇಂದ್ರ ಬಿ. ಅಗರ್ಖೇಡ್, ಬೆಂಗಳೂರು
“ಎಷ್ಟು ಓದಿದರೆ ಏನು ಪ್ರಯೋಜನ? ಒಂದು ಚಿಕ್ಕ ಒಳ್ಳೆ ಕೆಲಸವನ್ನು ನಾನು ಪ್ರಾಯೋಗಿಕವಾಗಿ ಮಾಡದೆ ಹೋದರೆ, ಆ ಪುಸ್ತಕ ಬರೆದವನ ಉದ್ದೇಶ ಖಂಡಿತ ಸಾರ್ಥಕವಾಗುವುದಿಲ್ಲ. ಆ ಲೇಖಕನಿಗೆ ಅಥವ ಕವಿಗೆ ನಾವು ಸಲ್ಲಿಸುವ ಉನ್ನತವಾದ ಗೌರವ ಅಂದರೆ ಅವನ ಉದ್ದೇಶದ ಒಂದಂಶವನ್ನಾದರೂ ಕಾರ್ಯರೂಪಕ್ಕೆ ತರುವುದು ಮಾತ್ರ. [...]